Sunday, May 19, 2024
spot_imgspot_img
spot_imgspot_img

ವಿಟ್ಲ: ಕೆಲಸ ಮಾಡುವ ವೇಳೆ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿದ್ದ ಯುವಕ ಮೃತ್ಯು

- Advertisement -G L Acharya panikkar
- Advertisement -

ವಿಟ್ಲ: ಕೆಲಸ ಮಾಡುವ ವೇಳೆ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಯುವಕ ಕೊಲೆಂಬೆ ನಿವಾಸಿ ನಾಸೀರ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನಾಸೀರ್ ರವರು ದೇರಳಕಟ್ಟೆ ನಿಟ್ಟೆ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ವೆಂಟಲೇಟರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

- Advertisement -

Related news

error: Content is protected !!