- Advertisement -
- Advertisement -
ವಿಟ್ಲ: ಕೆಲಸ ಮಾಡುವ ವೇಳೆ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಯುವಕ ಕೊಲೆಂಬೆ ನಿವಾಸಿ ನಾಸೀರ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನಾಸೀರ್ ರವರು ದೇರಳಕಟ್ಟೆ ನಿಟ್ಟೆ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ವೆಂಟಲೇಟರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
- Advertisement -