- Advertisement -
- Advertisement -
ವಿಟ್ಲ : ನವೋದಯ ಸ್ವಸಹಾಯ ಗುಂಪು ಇಡ್ಕಿದು ಹಾಗೂ ಕುಳ ಗ್ರಾಮದ ಸದಸ್ಯ ರಿಂದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಮದಾನ ನಡೆಯಿತು.
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಮೊಕ್ತೇಸರರಾದ ಸುರೇಶ್ ಕೆ.ಎಸ್. ಮುಕ್ಕುಡ, ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು , ಪ್ರಧಾನ ಕಾರ್ಯದರ್ಶಿ ಪ್ರಪುಲ್ಲಚಂದ್ರ ಪಿ.ಜಿ. ಕೋಲ್ಪೆ , ಕೋಶಾಧಿಕಾರಿ ವೆಂಕಟ್ರಮಣ ಭಟ್ ಸೂರ್ಯ, ಉಪಾಧ್ಯಕ್ಷರಾದ ಈಶ್ವ ರ ಗೌಡ ನಾಯ್ತೋಟು, ಗ್ರಾಮಸ್ತರಾದ ಸುರೇಶ್ ದಾಸ್ ನೇರ್ಲಾಜೆ, ನವೋದಯ ಸ್ವಸಹಾಯ ಗುಂಪುಗಳ ಪ್ರೇರಕಿ ಯಶೋಧ ಸಹಿತ ಗ್ರಾಮಸ್ಥರು ಉಪಸ್ಥಿತರಿದ್ದರು.
- Advertisement -