Tuesday, April 30, 2024
spot_imgspot_img
spot_imgspot_img

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ

- Advertisement -G L Acharya panikkar
- Advertisement -
vtv vitla

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ 4ನೇ ತರಗತಿಯಿಂದ 9ನೇ ತರಗತಿಯವರೆಗಿನ ಮಕ್ಕಳಿಗಾಗಿ ಎ.02ರಿಂದ ಎ.09ರವರೆಗೆ ಬೇಸಿಗೆ ಶಿಬಿರವು ನಡೆದಿದ್ದು, ಇದರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು. ಈ ಬೇಸಿಗೆ ಶಿಬಿರದಲ್ಲಿ ಸುಮಾರು 100 ಮಕ್ಕಳು ಭಾಗವಹಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಸಮಾರೋಪ ಭಾಷಣವನ್ನು ಪುಂಡರೀಕಾಕ್ಷ ಬೆಳ್ಳೂರು ಅವರು ಮಾಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸುರೇಶ್ ಮುಕ್ಕುಡ. ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು. ಮಾನ್ಯ ಸಂಘ ಚಾಲಕ ಸುಬ್ರಮಣ್ಯ ಭಟ್ ಕೆದಿಲ ಉಪಸ್ಥಿತರಿದ್ದರು. ಅಹಲ್ಯ ಹರಿಭಟ್ ಮಿತ್ತೂರು ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು.

- Advertisement -

Related news

error: Content is protected !!