Thursday, May 9, 2024
spot_imgspot_img
spot_imgspot_img

ವಿಟ್ಲ: ಚಿಕಿತ್ಸೆಗೆ ನೆರವಾದ ಉದ್ಯಮಿ ಅಶೋಕ್ ಕುಮಾರ್ ರೈ

- Advertisement -G L Acharya panikkar
- Advertisement -

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನಿವಾಸಿ ಲೀಲಾರವರ ಗಂಡನ ಅನಾರೋಗ್ಯದ ಚಿಕಿತ್ಸೆಗೆ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ಕನ್ನು ಹಸ್ತಾಂತರಿಸಿದರು.

- Advertisement -

Related news

error: Content is protected !!