Wednesday, May 8, 2024
spot_imgspot_img
spot_imgspot_img

ವಿಟ್ಲ ಜಾತ್ರೋತ್ಸವದ ಅಂಗವಾಗಿ ಸಮರ್ಪಣ್ ವಿಟ್ಲ‌ ಅರ್ಪಿಸುವ ಕಾಮಿಡಿ ಎಕ್ಸ್‌ಪ್ರೆಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

- Advertisement -G L Acharya panikkar
- Advertisement -

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಅಂಗವಾಗಿ ದಿನಾಂಕ 17.01.2023 ರಂದು ಸಂಜೆ 6:30 ಗಂಟೆಗೆ ಸಮರ್ಪಣ್ ವಿಟ್ಲ ಅರ್ಪಿಸುವ ಕಲಾಕಾಣಿಕೆ ಕಾಮಿಡಿ ಎಕ್ಸ್ ಪ್ರೆಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ದಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು .

ಈ ಸಂದರ್ಭ ಸಮರ್ಪಣ್ ವಿಟ್ಲದ ಗೌರವಾಧ್ಯಕ್ಷ ಕೃಷ್ಣಯ್ಯ ಕೆ ವಿಟ್ಲ ಅರಮನೆ ,ಅಧ್ಯಕ್ಷ ಯಶವಂತ್ N , ಉಪಾಧ್ಯಕ್ಷ ಸೂರಜ್ ಕೋಟ್ಯಾನ್, ಕೋಶಾಧಿಕಾರಿ ನಿಖಿಲ್ ಸಾಲ್ಯಾನ್, ಸಂಚಾಲಕ ಸಂಚಾಲಕ ಹರೀಶ್ ಕೆ ವಿಟ್ಲ. ಕಾರ್ಯದರ್ಶಿ ರೋಹಿತ್ ಕಟ್ಟೆ, ಸಂಘಟನಾ ಕಾರ್ಯದರ್ಶಿ ರವಿಶಂಕರ್, ರಕ್ಷಿತ್ , ಪ್ರಮುಖರಾದ ತುಳಸಿದಾಸ್ ಶೆಣೈ, ರಮಾನಾಥ್ ವಿಟ್ಲ, ಜಯರಾಮ್ ಬಳ್ಳಾಲ್, ಅಭಿಷೇಕ್ ಮುಂತಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!