Friday, April 26, 2024
spot_imgspot_img
spot_imgspot_img

ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

- Advertisement -G L Acharya panikkar
- Advertisement -

ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಳ್ನಾಡು ಗ್ರಾಮದ ಕಟ್ಟತ್ತಿಲ ಎಂಬಲ್ಲಿ ನಡೆದಿದೆ. ಕೊಳ್ನಾಡು ಕಟ್ಟತ್ತಿಲ್ಲ ನಿವಾಸಿ ವಸಂತ ರೈ (52) ಆತ್ಮಹತ್ಯೆಗೆ ಶರಣಾದವರು.

ಇವರು ಕೂಲಿ ಕೆಲಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರು ಪತ್ನಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Related news

error: Content is protected !!