Saturday, May 4, 2024
spot_imgspot_img
spot_imgspot_img

ವಿಟ್ಲ: ಜೈ ಗುರುದೇವ ಕಲಾಕೇಂದ್ರದ ವತಿಯಿಂದ ಆ.21ರಂದು ಮುದ್ದುಕೃಷ್ಣ ವೇಷ ಸ್ಫರ್ಧೆ

- Advertisement -G L Acharya panikkar
- Advertisement -

ವಿಟ್ಲ: ಒಡಿಯೂರು ಶ್ರೀ ಸಂಸ್ಥಾನದಲ್ಲಿ ಗುರುದೇವಾನಂದ ಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಜೈ ಗುರುದೇವ ಕಲಾಕೇಂದ್ರದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುದ್ದುಕೃಷ್ಣ ವೇಷ ಸ್ಫರ್ಧೆ ನಡೆಯಲಿದೆ.

ದಿನಾಂಕ: 21-08-2022ನೇ ಆದಿತ್ಯವಾರ ಬೆಳಿಗ್ಗೆ 10.00ರಿಂದ ಶ್ರೀ ಗುರುದೇವ ಜ್ಞಾನಮಂದಿರ, ಒಡಿಯೂರು ಇಲ್ಲಿ ನಡೆಯಲಿದೆ. ಸ್ಫರ್ಧೆಯಲ್ಲಿ 5 ವರ್ಷದೊಳಗಿನ ಪುಟಾಣಿಗಳು ಮತ್ತು 1 ಹಾಗೂ 2ನೇ ತರಗತಿಯ ಮಕ್ಕಳು ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!