Sunday, April 28, 2024
spot_imgspot_img
spot_imgspot_img

ವಿಟ್ಲ: (ಜ. 14) ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ, ಶ್ರೀ ಅರಸು ಮುಂಡಾಲತ್ತಾಯರು ಸಪರಿವಾರ ದೈವಗಳ ಸನ್ನಿಧಿಯಲ್ಲಿ ಗಣಹೋಮ, ತಂಬಿಲ ಸೇವೆ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ, ಶ್ರೀ ಅರಸು ಮುಂಡಾಲತ್ತಾಯರು ಸಪರಿವಾರ ದೈವಗಳ ಸನ್ನಿಧಿಯಲ್ಲಿ ಜ.14 ರಂದು ಶ್ರೀ ಕೀರ್ತನ್ ಕೆದಿಲಾಯ ಗುರುಂಪು ಪೌರೋಹಿತ್ಯದಲ್ಲಿ ಬೆಳಗ್ಗೆ 11:30 ಗಂಟೆಗೆ ಗಣಹೋಮ ನಡೆಯಲಿದೆ.

ಸಂಜೆ 5 ಗಂಟೆಗೆ ತಂಬಿಲ ಸೇವೆ ನಡೆದು ನಂತರ ಶ್ರೀ ಪಂಚಲಿಂಗೇಶ್ವರ ದೇವರ ಕ್ಷೇತ್ರಕ್ಕೆ ಶ್ರೀ ದೈವದ ಭಂಡಾರವು, ಮೂಲಸ್ಥಾನ ದೇವಸ್ಯದಿಂದ ಸಂಜೆ 5: 30 ಕ್ಕೆ ಹೊರಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!