- Advertisement -
- Advertisement -
ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆಯ ಪ್ರಯುಕ್ತ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ -ವಿಟ್ಲ ಸೀಮೆ ವತಿಯಿಂದ ಒಡಿಯೂರು ಶ್ರೀ, ಮಾಣಿಲ ಶ್ರೀ ಹಾಗೂ ಕಣಿಯೂರು ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಜ. 14 ರಂದು ಅರ್ಧ ಏಕಾಹ ಭಜನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.
ಬಳಿಕಸಂಜೆ ಗಂಟೆ 5 ಕ್ಕೆ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಮತ್ತು ಭಜನಾ ಉಲ್ಪೆ ಮೆರವಣಿಗೆ ಹಾಗೂ ಜಾತ್ರೆಯ ಪ್ರತೀ ದಿನ ಭಜನಾ ಸೇವೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ – 8971414068, 9448626115.
- Advertisement -