Saturday, April 27, 2024
spot_imgspot_img
spot_imgspot_img

ವಿಟ್ಲ: (ಜ.14 ) ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರ್ಧ ಏಕಾಹ ಭಜನೆ, ಭಜನಾ ಉಲ್ಪೆ ಮೆರವಣಿಗೆ

- Advertisement -G L Acharya panikkar
- Advertisement -

ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೆಯ ಪ್ರಯುಕ್ತ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ -ವಿಟ್ಲ ಸೀಮೆ ವತಿಯಿಂದ ಒಡಿಯೂರು ಶ್ರೀ, ಮಾಣಿಲ ಶ್ರೀ ಹಾಗೂ ಕಣಿಯೂರು ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಜ. 14 ರಂದು ಅರ್ಧ ಏಕಾಹ ಭಜನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.

ಬಳಿಕಸಂಜೆ ಗಂಟೆ 5 ಕ್ಕೆ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಮತ್ತು ಭಜನಾ ಉಲ್ಪೆ ಮೆರವಣಿಗೆ ಹಾಗೂ ಜಾತ್ರೆಯ ಪ್ರತೀ ದಿನ ಭಜನಾ ಸೇವೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ – 8971414068, 9448626115.

- Advertisement -

Related news

error: Content is protected !!