Thursday, May 9, 2024
spot_imgspot_img
spot_imgspot_img

ವಿಟ್ಲ: (ಜ.26 – 27) ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಮಾರಿಪೂಜೆ ಹಿನ್ನೆಲೆ ಸೂರ್ಯದಲ್ಲಿ ಮಣೆ ಮಂಚ ಹಸ್ತಾಂತರ

- Advertisement -G L Acharya panikkar
- Advertisement -
suvarna gold

ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಮಾರಿಪೂಜೆಯು ಜ. 26 ಹಾಗೂ ಜ.27 ರಂದು ನಡೆಯಲಿದೆ.

ಈ ಹಿನ್ನೆಲೆ ಇಂದು ಬಂಗೇರ ಮಿತ್ತೂರು ಸೂರ್ಯದ ಶ್ರೀ ಪ್ರಸಾದ್ ಆಚಾರ್ಯ ಇವರಿಂದ ಸೂರ್ಯದಲ್ಲಿ ಮಣೆ ಮಂಚ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಬ್ರಹ್ಮಕಲಶೋತ್ಸವದ ನೇರ ಪ್ರಸಾರವು ನಿಮ್ಮ ನೆಚ್ಚಿನ ವಿಟಿವಿಯಲ್ಲಿ ಪ್ರಸಾರವಾಗಲಿದೆ.

- Advertisement -

Related news

error: Content is protected !!