- Advertisement -
- Advertisement -
ವಿಟ್ಲ: ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರು ಮತ್ತು ಸ-ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಮಾರಿಪೂಜೆಯು ಜ. 26 ಹಾಗೂ ಜ.27 ರಂದು ನಡೆಯಲಿದೆ.
ಈ ಹಿನ್ನೆಲೆ ಇಂದು ಬಂಗೇರ ಮಿತ್ತೂರು ಸೂರ್ಯದ ಶ್ರೀ ಪ್ರಸಾದ್ ಆಚಾರ್ಯ ಇವರಿಂದ ಸೂರ್ಯದಲ್ಲಿ ಮಣೆ ಮಂಚ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಬ್ರಹ್ಮಕಲಶೋತ್ಸವದ ನೇರ ಪ್ರಸಾರವು ನಿಮ್ಮ ನೆಚ್ಚಿನ ವಿಟಿವಿಯಲ್ಲಿ ಪ್ರಸಾರವಾಗಲಿದೆ.
- Advertisement -