- Advertisement -
- Advertisement -
ವಿಟ್ಲ: ತತ್ವ ಸ್ಕೂಲ್ ಆಫ್ ಆರ್ಟ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಕ್ಕಳಿಗೆ ಉಚಿತ ಕಾರ್ಯಗಾರ ನಡೆಯಿತು.
ವಜ್ರ ಗೋಲ್ಡ್ ಎದುರುಗಡೆಯ ಕಟ್ಟಡದ ಒಂದನೇ ಮಹಡಿಯಲ್ಲಿ ಕಾರ್ಯಚರಿಸುತ್ತಿರುವ ತತ್ವ ಸ್ಕೂಲ್ ಆರ್ಟ್ನಲ್ಲಿ ಈ ಕಾರ್ಯಗಾರ ನಡೆಯಿತು.
ಈ ಕಾರ್ಯಗಾರದಲ್ಲಿ 20ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಈ ವೇಳೆ ತತ್ವ ಸ್ಕೂಲ್ ಆಫ್ ಆರ್ಟ್ನ ನಿದೇರ್ಶಕ ಟೀಲಾಕ್ಷ ವಿಟ್ಲ, ಪ್ರಾಂಶುಪಾಲರಾದ ರಶ್ಮಿ ಶೆಟ್ಟಿ, ಶಿಕ್ಷಕಿ ಜಯಲಕ್ಷ್ಮೀ ಉಪಸ್ಥಿತರಿದ್ದರು.
- Advertisement -