Friday, April 19, 2024
spot_imgspot_img
spot_imgspot_img

ವಿಟ್ಲ: ತೆಂಗಿನಕಾಯಿ ಕೀಳುವಾಗ ಕರೆಂಟ್ ಶಾಕ್ – ವ್ಯಕ್ತಿ ಮೃತ್ಯು

- Advertisement -G L Acharya panikkar
- Advertisement -

ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ಕರೆಂಟ್ ಶಾಕ್ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ಕೇಪು ಗ್ರಾಮದ ನೀರ್ಕಜೆಯಲ್ಲಿ ನಡೆದಿದೆ.

ಮೃತರನ್ನು ಕೇಪು ಗ್ರಾಮದ ನೀರ್ಕಜೆ ನಿವಾಸಿ ಶೀನ ಗೌಡ(58) ಎನ್ನಲಾಗಿದೆ.

ಇವರು ನೆರೆಮನೆಯಲ್ಲಿ ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿರುವಾಗ ಕರೆಂಟ್ ಶಾಕ್ ಹೊಡೆದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ, ಪುತ್ರಿ, ಅಳಿಯ ಹಾಗೂ ಸೋದರ ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

astr
- Advertisement -

Related news

error: Content is protected !!