Friday, March 29, 2024
spot_imgspot_img
spot_imgspot_img

ವಿಟ್ಲ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

- Advertisement -G L Acharya panikkar
- Advertisement -

ವಿಟ್ಲ: ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿಯೋರ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಉಕ್ಕುಡ ಆಲಂಗಾರ್ ನಿವಾಸಿ ನಾರಾಯಣ ನಾಯ್ಕ(48) ಎನ್ನಲಾಗಿದೆ .

ನಾರಾಯಣ ನಾಯ್ಕ್ ರವರು ತೆಂಗಿನ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!