Thursday, May 16, 2024
spot_imgspot_img
spot_imgspot_img

ವಿಟ್ಲ: ದ.ಕ ಜಿಲ್ಲಾ ತೆಂಗು ರೈತ ಸಂಸ್ಥೆ ವತಿಯಿಂದ ಸುರಕ್ಷಾ ವಿಮಾ ವಿತರಣೆ

- Advertisement -G L Acharya panikkar
- Advertisement -

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತೆಂಗಿನ ಮರ ಹತ್ತುವ ಕಾರ್ಮಿಕರಿಗೆ ಭಾರತ ಸರ್ಕಾರವು ಕೊಡಲ್ಪಡುವ ಕೇರಾ ಸುರಕ್ಷಾ ವಿಮಾ ಯೋಜನೆಯನ್ನು ದಿನಾಂಕ 21.12.2022 ರಂದು ಸಂಸ್ಥೆಯ ಕೇಂದ್ರ ಕಚೇರಿ ವಿಟ್ಲ ಇಲ್ಲಿ ವಿತರಿಸಲಾಯಿತು.

ಬಂಟ್ವಾಳ ತಾಲೂಕಿನ 29 ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಂಡಿರುತ್ತಾರೆ. ಮುಂದಿನ ದಿನಗಳಲ್ಲಿ ನೊಂದಾಯಿಸಲ್ಪಟ್ಟ ಫಲಾನುಭವಿಗಳಿಗೆ ಜಿಲ್ಲೆಯ ಆಯಾಯ ತಾಲೂಕುಗಳಲ್ಲಿ ಸುರಕ್ಷಾ ವಿಮಾ ಪತ್ರವನ್ನು ವಿತರಿಸಲಾಗುವುದು ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Advertisement -

Related news

error: Content is protected !!