Tuesday, July 1, 2025
spot_imgspot_img
spot_imgspot_img

ವಿಟ್ಲ: ಪ್ರತಿಭಾ ಕಾರಂಜಿಯ ಧಾರ್ಮಿಕ ಪಠಣ ಸ್ಪರ್ಧೆ ಹಾಗೂ ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳ ಇದರ ಭಾಷಣ ಸ್ಪರ್ಧೆಗೆ ಧನ್ಯಶ್ರೀ ಬಿ. ಜಿಲ್ಲಾ ಮಟ್ಟಕ್ಕೆ ಆಯ್ಕೆ

- Advertisement -
- Advertisement -

ವಿಟ್ಲ: ವಿಠಲ ಪ.ಪೂ (ಪ್ರೌಢಶಾಲಾ ವಿಭಾಗದ ) ಕಾಲೇಜಿನ 10 ನೇ ತರಗತಿ ವಿದ್ಯಾರ್ಥಿನಿ ಧನ್ಯಶ್ರೀ ಬಿ. ಇವರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಧಾರ್ಮಿಕ ಪಠಣ ವಿಭಾಗದಲ್ಲಿ ಪ್ರಥಮ ಸ್ಥಾನ, ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳ ಇವರು ನಡೆಸಿದ ಜ್ಞಾನಪ್ರಕಾಶ ಪುಸ್ತಕದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

- Advertisement -

Related news

error: Content is protected !!