Saturday, May 4, 2024
spot_imgspot_img
spot_imgspot_img

ವಿಟ್ಲ: ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸತ್ಯೊದ ಸ್ವಾಮಿ ಕೊರಗಜ್ಜ ಯಕ್ಷಗಾನ ಪ್ರಸಂಗ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬಾಳ-ಕಳವಾರು ಇವರು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 03-12-2022, ಶನಿವಾರದಂದು ರಾತ್ರಿ 7 ರಿಂದ ಸತ್ಯೊದ ಸ್ವಾಮಿ ಕೊರಗಜ್ಜ ಎಂಬ ಕಥಾನಕವನ್ನು ಆಡಿತೋರಿಸಲಿದ್ದಾರೆ.

ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಯಕ್ಷಗಾನವನ್ನು ಯಶಸ್ವಿಗೊಳಿಸಬೇಕಾಗಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!