- Advertisement -
- Advertisement -
ವಿಟ್ಲ: ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬಾಳ-ಕಳವಾರು ಇವರು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 03-12-2022, ಶನಿವಾರದಂದು ರಾತ್ರಿ 7 ರಿಂದ ಸತ್ಯೊದ ಸ್ವಾಮಿ ಕೊರಗಜ್ಜ ಎಂಬ ಕಥಾನಕವನ್ನು ಆಡಿತೋರಿಸಲಿದ್ದಾರೆ.
ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಯಕ್ಷಗಾನವನ್ನು ಯಶಸ್ವಿಗೊಳಿಸಬೇಕಾಗಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -