Friday, April 26, 2024
spot_imgspot_img
spot_imgspot_img

ವಿಟ್ಲ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಅವರ ಮನೆಗೆ ಪುತ್ತೂರು ಹಾಗೂ ಬಂಟ್ವಾಳ ಶಾಸಕರು ಭೇಟಿ ನೀಡಿ ಗೌರವ ಸಮರ್ಪಣೆ

- Advertisement -G L Acharya panikkar
- Advertisement -

ವಿಟ್ಲ: ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕೇಪು ಗ್ರಾಮದ ಅಮೈ ನಿವಾಸಿ ಮಹಾಲಿಂಗ ನಾಯ್ಕ ಅವರ ಮನೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ ನೀಡಿದರು. ಈ ವೇಳೆ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಮಹಾಲಿಂಗ ನಾಯ್ಕ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಹರಿಪ್ರಸಾದ್ ಯಾದವ್, ದಯಾನಂದ ಶೆಟ್ಟಿ ಉಜಿರೆಮಾರ್, ರವೀಶ್ ಕರ್ಕಳ, ರಾಜೀವ್ ಭಂಡಾರಿ, ಆರ್ ಸಿ ನಾರಾಯಣ, ಪುರುಷೋತ್ತಮ ಗೌಡ, ತಾರಾನಾಥ ಆಳ್ವ, ರಾಘವ, ಜಯಶ್ರೀ ಕೊಡಂದೂರು, ಯಶಸ್ವಿನಿ ಶಾಸ್ತ್ರೀ ಉಪಸ್ಥಿತರಿದ್ದರು.

vtv vitla
vtv vitla
- Advertisement -

Related news

error: Content is protected !!