- Advertisement -
- Advertisement -
ವಿಟ್ಲ: ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕೇಪು ಗ್ರಾಮದ ಅಮೈ ನಿವಾಸಿ ಮಹಾಲಿಂಗ ನಾಯ್ಕ ಅವರ ಮನೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಭೇಟಿ ನೀಡಿದರು. ಈ ವೇಳೆ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಮಹಾಲಿಂಗ ನಾಯ್ಕ್ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಹರಿಪ್ರಸಾದ್ ಯಾದವ್, ದಯಾನಂದ ಶೆಟ್ಟಿ ಉಜಿರೆಮಾರ್, ರವೀಶ್ ಕರ್ಕಳ, ರಾಜೀವ್ ಭಂಡಾರಿ, ಆರ್ ಸಿ ನಾರಾಯಣ, ಪುರುಷೋತ್ತಮ ಗೌಡ, ತಾರಾನಾಥ ಆಳ್ವ, ರಾಘವ, ಜಯಶ್ರೀ ಕೊಡಂದೂರು, ಯಶಸ್ವಿನಿ ಶಾಸ್ತ್ರೀ ಉಪಸ್ಥಿತರಿದ್ದರು.
- Advertisement -