- Advertisement -
- Advertisement -
ವಿಟ್ಲ: ಪಿಕಪ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲಕ ಪವಾಢಸದೃಶ್ಯ ರೀತಿಯಲ್ಲಿ ಪಾರಾದ ಘಟನೆ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಅಕ್ಷಯ ಸಭಾಭವನದ ಮುಂಭಾಗ ಇಂದು ಬೆಳಗ್ಗಿನ ಜಾವ ನಡೆದಿದೆ.
ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಆ ಲ್ಟೋ ಕಾರಿನ ಚಾಲಕ ಕಂಠ ಪೂರ್ತಿ ಕುಡಿದು ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಪಿಕಪ್ ಗೆ ಡಿಕ್ಕಿ ಹೊಡೆದಿದೆ. ಕಾರು ಭಾಗಶಃ ಜಖಂ ಗೊಂಡಿದ್ದರೂ ಚಾಲಕ ಬಚವಾಗಿದ್ದಾನೆ.
- Advertisement -