- Advertisement -
- Advertisement -
ವಿಟ್ಲ: ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದನಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಪುಣಚದ ಕುಕ್ಕೆಬೆಟ್ಟು ಎಂಬಲ್ಲಿ ನಡೆದಿದೆ.
ಪುತ್ತೂರಿನ ಸಾಜಾ ಎಂಬಲ್ಲಿಂದ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಹಿಂದೂ ಸಂಘಟನೆಯ ವಿಟ್ಲ ತಾಲೂಕಿನ ಕಾರ್ಯಕರ್ತರು ಹಾಗೂ ಪುತ್ತೂರು ತಾಲೂಕಿನ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ, ಪೊಲೀಸರಿಗೆ ತಿಳಿಸಿದ್ದು, ವಾಹನವನ್ನು ತಡೆದ ಪೊಲೀಸರು ದನಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
- Advertisement -