- Advertisement -
- Advertisement -
ವಿಟ್ಲ: ಪ್ರಕೃತಿ ವಿಕೋಪದಿಂದ ಮನೆಗಳಿಗೆ ಹಾನಿಯಾಗಿ ನಷ್ಟ ಉಂಟಾದವರಿಗೆ ಶಾಸಕ ಸಂಜೀವ ಮಠಂದೂರು ಸಹಾಯ ಧನದ ಚೆಕ್ ವಿತರಣೆ ಮಾಡಿದರು. ಈ ವರ್ಷ ಭಾರಿ ಗಾಳಿ ಮಳೆಯಾಗಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಇದರಿಂದ ನಷ್ಟವಾದವರು ಶಾಸಕರಿಂದ ಸಹಾಯ ಧನದ ಚೆಕ್ ಪಡೆದುಕೊಂಡರು.
ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ನ ಮಾಜಿ ಅಧ್ಯಕ್ಷ ಅರುಣ್ ವಿಟ್ಲ, ರಾಮ್ದಾಸ್ ಶೆಣೈ, ಕರುಣಾಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
- Advertisement -