Thursday, April 25, 2024
spot_imgspot_img
spot_imgspot_img

ವಿಟ್ಲ: ಪ್ರಕೃತಿ ವಿಕೋಪದಿಂದ ಮನೆಗೆ ಹಾನಿಯಾಗಿ, ನಷ್ಟ ಉಂಟಾದವರಿಗೆ ಶಾಸಕರಿಂದ ಸಹಾಯ ಧನದ ಚೆಕ್ ವಿತರಣೆ

- Advertisement -G L Acharya panikkar
- Advertisement -

ವಿಟ್ಲ: ಪ್ರಕೃತಿ ವಿಕೋಪದಿಂದ ಮನೆಗಳಿಗೆ ಹಾನಿಯಾಗಿ ನಷ್ಟ ಉಂಟಾದವರಿಗೆ ಶಾಸಕ ಸಂಜೀವ ಮಠಂದೂರು ಸಹಾಯ ಧನದ ಚೆಕ್ ವಿತರಣೆ ಮಾಡಿದರು. ಈ ವರ್ಷ ಭಾರಿ ಗಾಳಿ ಮಳೆಯಾಗಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಇದರಿಂದ ನಷ್ಟವಾದವರು ಶಾಸಕರಿಂದ ಸಹಾಯ ಧನದ ಚೆಕ್ ಪಡೆದುಕೊಂಡರು.

ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ನ ಮಾಜಿ ಅಧ್ಯಕ್ಷ ಅರುಣ್ ವಿಟ್ಲ, ರಾಮ್‌ದಾಸ್ ಶೆಣೈ, ಕರುಣಾಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!