Sunday, April 28, 2024
spot_imgspot_img
spot_imgspot_img

ವಿಟ್ಲ: ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಬಿಜೆಪಿ ಪುಣಚ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶೇಷ ಪ್ರಾರ್ಥನೆ

- Advertisement -G L Acharya panikkar
- Advertisement -
driving

ವಿಟ್ಲ: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಪುಣಚ ಮಹಾಶಕ್ತಿ ಕೇಂದ್ರದ ವತಿಯಿಂದ ಕೇಪು ಉಳ್ಳಾಲ್ತಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು.

ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಮುಂಗುಳಿಮನೆ, ಕೋಶಾಧಿಕಾರಿ ರಮೇಶ್ ಭಟ್, ಕಾರ್ಯದರ್ಶಿ ವನಜಾಕ್ಷಿ ಭಟ್, ಹರಿಪ್ರಸಾದ್ ಯಾದವ್, ಅರುಣ್ ವಿಟ್ಲ, ದಯಾನಂದ ಶೆಟ್ಟಿ ಉಜಿರೆಮಾರ್, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಪುಣಚ ಮಹಾಶಕ್ತಿ ಕೇಂದ್ರದ ಸಂಚಾಲಕರು, ಜನಪ್ರತಿನಿಧಿಗಳು ಹಾಗೂ ಪುಣಚ ಮಹಾಶಕ್ತಿ ಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.

- Advertisement -

Related news

error: Content is protected !!