Friday, April 26, 2024
spot_imgspot_img
spot_imgspot_img

ವಿಟ್ಲ ಪ್ರಸ್ತಾವಿಕ ತಾಲೂಕಿನ ಸಂಪೂರ್ಣ ವಿವರಗಳ ಪತ್ರವನ್ನು ಶಾಸಕರಿಗೆ ನೀಡಿದ ತಾಲೂಕು ರಚನಾ ಸಮಿತಿ

- Advertisement -G L Acharya panikkar
- Advertisement -

ವಿಟ್ಲ ತಾಲೂಕು ರಚನೆಗೆ ಸಂಬಂಧಿಸಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರನ್ನು ವಿಟ್ಲ ಕ್ಷೇತ್ರದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಅವರ ನೇತೃತ್ವದ ನಿಯೋಗ ಭೇಟಿಯಾಗಿ ಚರ್ಚಿಸಲಾಯಿತು.

ಪ್ರಸ್ತಾವಿತ ತಾಲೂಕಿನ ಸಂಪೂರ್ಣ ವಿವರಗಳು ಇರುವ ಪತ್ರವನ್ನು ಶಾಸಕರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ , ತಾಲೂಕು ರಚನಾ ಸಮಿತಿಯ ಪ್ರಮುಖರಾದ ರಾಜೀವ್ ಭಂಡಾರಿ, ಶ್ರೀಕೃಷ್ಣ ವಿಟ್ಲ, ಪುನೀತ್ ಮಾಡತ್ತಾರ್, ವಿಶ್ವನಾಥ ವೀರಕಂಭ, ಉದಯ ಕುಮಾರ್ ಆಲಂಗಾರ್, ಪದ್ಮನಾಭ ಕಟ್ಟೆ, ಹರಿಪ್ರಸಾದ್ ಯಾದವ್, ಶರತ್ ಎಸ್ ಉಪಸ್ಥಿತರಿದ್ದರು. ಈ ಬಗ್ಗೆ ಶಾಸಕರು ಪೂರಕವಾಗಿ ಸ್ಪಂದಿಸಿ ತಾಲೂಕಿನ ರಚನೆಗೆ ತನ್ನ ಬೆಂಬಲವನ್ನು ಘೋಷಿಸಿದರು.

driving
- Advertisement -

Related news

error: Content is protected !!