Thursday, May 2, 2024
spot_imgspot_img
spot_imgspot_img

ವಿಟ್ಲ ಬಜರಂಗದಳ ಪ್ರಖಂಡದ ಸಂಚಾಲಕರಾಗಿದ್ದ ಗಣೇಶ್ ಪೂಜಾರಿ ನಿಧನ

- Advertisement -G L Acharya panikkar
- Advertisement -

ವಿಟ್ಲ : ಬಜರಂಗದಳದ ವಿಟ್ಲ ಪ್ರಖಂಡದ ಕುಡ್ತಮುಗೇರಿನ ಸಂಚಾಲಕರಾಗಿದ್ದ ಕುದ್ರಿ ನಿವಾಸಿ ಗಣೇಶ್ ಪೂಜಾರಿ ಅನಾರೋಗ್ಯದಿಂದಾಗಿ ನಿಧನರಾಗಿದ್ದರೆ.

ಗಣೇಶ್ ಪೂಜಾರಿ ಬಜರಂಗದಳ ವಿಟ್ಲ ಪ್ರಖಂಡದ ಕುಡ್ತಮುಗೇರಿನ ಸಂಚಾಲಕರಾಗಿದ್ದು, ಸಂಘಟನಾತ್ಮಕ ಹೋರಾಟಗಳಲ್ಲಿ ಪ್ರಮುಖವಾಗಿ ಭಾಗಿಯಾಗುತ್ತಿದ್ದರು. ಮೃತರು ತಂದೆ, ತಾಯಿ, ಓರ್ವ ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

- Advertisement -

Related news

error: Content is protected !!