Friday, April 26, 2024
spot_imgspot_img
spot_imgspot_img

ವಿಟ್ಲ: ಬಿಲ್ಲವ ಸಂಘಕ್ಕೆ ಬೆಳ್ಳಿಹಬ್ಬದ ಸಂಭ್ರಮ; ಅನಿಲಕಟ್ಟೆ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

- Advertisement -G L Acharya panikkar
- Advertisement -

ವಿಟ್ಲ: ಬಿಲ್ಲವ ಸಂಘದ ಬೆಳ್ಳಿಹಬ್ಬದ ಸಂಭ್ರಮೋತ್ಸವ 25 ಸೇವಾ ಕಾರ್ಯಕ್ರಮಗಳಲ್ಲಿ 5 ನೇ ಕಾರ್ಯಕ್ರಮ ಇಂದು ದ.ಕ. ಜಿ. ಪಂ. ಹಿ. ಪ್ರಾಥಮಿಕ ಶಾಲೆ ಅನಿಲಕಟ್ಟೆ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಉಚಿತ ಪುಸ್ತಕ ವಿತರಣೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಸಿ ಎಚ್, ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷ ಡಾಕ್ಟರ್ ಗೀತಾಪ್ರಕಾಶ್ ಎ, ಬ್ರಹ್ಮಶ್ರೀ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಎನ್, ‌ಪಟ್ಟಣ ಪಂಚಾಯತ್ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿ , ಚಂದ್ರಹಾಸ ಸುವರ್ಣ, ರಾಜೇಶ್ ವಿಟ್ಲ,ಜಯಂತ್ ಪೂರ್ಲಪ್ಪಾಡಿ, ಈಶ್ವರ ಭಟ್ ಬದನಾಜೆ, ಗಂಗಾಧರ ಗೌಡ ಪೂರ್ಲಪ್ಪಾಡಿ, ಲಕ್ಷ್ಮಣ ಪೂಜಾರಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನವೀನ್ ಕೆ, ಶಾಲಾ ಮುಖ್ಯ ಶಿಕ್ಷಕಿ ಯಮುನಾ ದಾಮೋದರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

- Advertisement -

Related news

error: Content is protected !!