Wednesday, May 22, 2024
spot_imgspot_img
spot_imgspot_img

ವಿಟ್ಲ: ಮದುಮಗನಿಂದ ಕೊರಗಜ್ಜನಿಗೆ ಅವಮಾನ; ಮದುಮಗಳ ಮನೆಗೆ ಬಜರಂಗದಳದ ಕಾರ್ಯಕರ್ತರಿಂದ ಮುತ್ತಿಗೆ

- Advertisement -G L Acharya panikkar
- Advertisement -

ವಿಟ್ಲ: ಮದುಮಗ ಕೊರಗಜ್ಜನ ವೇಷದಲ್ಲಿ ಬಂದ ವಿಚಾರವಾಗಿ ವಿಟ್ಲ ಪ್ರಖಂಡ ಭಜರಂಗದಳ ಮತ್ತು ವಿ.ಎಚ್.ಪಿ ಕಾರ್ಯಕರ್ತರು ಮದುಮಗ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.

ಸಾಲೆತ್ತೂರಿನಲ್ಲಿರುವ ಮದುಮಗಳ ಮನೆಯತ್ತ ಬಂದ ಕಾರ್ಯಕರ್ತರು ದಿಕ್ಕಾರ ಕೂಗಿದರು.ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.

- Advertisement -

Related news

error: Content is protected !!