- Advertisement -
- Advertisement -
ವಿಟ್ಲ: ಮನೆಯಿಂದ ತೆರಳಿದ ವೃದ್ಧರೋರ್ವರು ಮನೆಗೆ ಬಾರದೆ ನಾಪತ್ತೆಯಾದ ಘಟನೆ ನಡೆದಿದ್ದು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ಯಾನ ಬಂಡಿತ್ತಡ್ಕ ನಿವಾಸಿ ಮುಂಡಪ್ಪ (60) ಅವರು ಜು.4 ರಂದು ಮನೆಯಿಂದ ಪೇಟೆಗೆಂದು ತೆರಳಿದ್ದು , ಆದರೇ ಜು.5 ರವರೆಗೂಮನೆಗೆ ವಾಪಸ್ಸಾಗಲಿಲ್ಲ ಎಂದು ಮನೆಯವರು ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪರಿಚಿತರು ಯಾರದರೂ ಅವರನ್ನು ಕಂಡರೆ ತಕ್ಷಣ ಠಾಣೆಗೆ ತಿಳಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಹಿಂ.ಜಾ.ವೇ.ಎಚ್ಚರಿಕೆ ಬೆನ್ನಲ್ಲೇ ಮೂಡಬಿದಿರೆ ಪೋಲಿಸರ ಮಿಂಚಿನ ಕಾರ್ಯಚರಣೆ
- ಮಂಗಳೂರು: ಜೂಜಾಡುತ್ತಿದ್ದ 9 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
- ಉಡುಪಿ : ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರಿಂದ ಮಾರಣಾಂತಿಕ ಹಲ್ಲೆ
- ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಾ ಕಣ್ಣೀರಿಟ್ಟ ಮಾಜಿ ಶಾಸಕ ಸಂಜೀವ ಮಠಂದೂರು
- ಎಲ್ಲರೂ ಸಂಜೀವ ಮಠಂದೂರು ತರ ಆಗಬೇಕೆಂದು ಹೇಳಬೇಡಿ.ಪುತ್ತೂರಿನವರು ಒಳ್ಳೆಯವರಿದ್ದಾರೆ: ಶಾಸಕ ಅಶೋಕ್ ಕುಮಾರ್ ರೈ
- Advertisement -