- Advertisement -
- Advertisement -


ವಿಟ್ಲ: ಮನೆಯಿಂದ ತೆರಳಿದ ವೃದ್ಧರೋರ್ವರು ಮನೆಗೆ ಬಾರದೆ ನಾಪತ್ತೆಯಾದ ಘಟನೆ ನಡೆದಿದ್ದು ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ಯಾನ ಬಂಡಿತ್ತಡ್ಕ ನಿವಾಸಿ ಮುಂಡಪ್ಪ (60) ಅವರು ಜು.4 ರಂದು ಮನೆಯಿಂದ ಪೇಟೆಗೆಂದು ತೆರಳಿದ್ದು , ಆದರೇ ಜು.5 ರವರೆಗೂಮನೆಗೆ ವಾಪಸ್ಸಾಗಲಿಲ್ಲ ಎಂದು ಮನೆಯವರು ವಿಟ್ಲ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪರಿಚಿತರು ಯಾರದರೂ ಅವರನ್ನು ಕಂಡರೆ ತಕ್ಷಣ ಠಾಣೆಗೆ ತಿಳಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕಚ್ಚಾ ತೈಲ ಬೆಲೆ ಇಳಿಕೆಯಾದರೂ ತಕ್ಷಣ ಇಂಧನ ದರ ಕಡಿತ ಸಾಧ್ಯವಿಲ್ಲ: ಕೇಂದ್ರ ಸಚಿವ ಸುರೇಶ್ ಗೋಪಿ
- ಯುವಕನ ಮೇಲೆ ಹಲ್ಲೆ ಆರೋಪ; ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು
- ಮಂಗಳೂರು ಉದ್ಯಮಿಯ ಹನಿಟ್ರ್ಯಾಪ್ ಪ್ರಕರಣ : ಆರೋಪಿಗಳಿಗೆ ಜಾಮೀನು
- ವಿಟ್ಲ: ಮಂಗಳೂರು ಎಂ ಆರ್ ಪಿ ಎಲ್, ಒ ಎನ್ ಜಿ ಸಿ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ವಿಟ್ಠಲ ಎಜುಕೇಶನ್ ಸೊಸೈಟಿ ಪ್ರೌಢಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
- ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ–ಕುಕ್ಕರ್ನಿಂದ ಹಲ್ಲೆ ಮಾಡಿ ಹತ್ಯೆ ಆರೋಪ

- Advertisement -








