Friday, April 26, 2024
spot_imgspot_img
spot_imgspot_img

ವಿಟ್ಲ: ಮಾಣಿ ಬಾಲವಿಕಾಸ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಪ್ರಹ್ಲಾದ್ ಜೆ. ಶೆಟ್ಟಿ, ಉಪಾಧ್ಯಕ್ಷರಾಗಿ ಯತಿರಾಜ್ ಎನ್. ಶೆಟ್ಟಿ, ಕಾರ್ಯದರ್ಶಿಯಾಗಿ ಮಹೇಶ್ ಜೆ. ಶೆಟ್ಟಿ ಆಯ್ಕೆ

- Advertisement -G L Acharya panikkar
- Advertisement -

ವಿಟ್ಲ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯ ಮ ಶಾಲೆಯಲ್ಲಿ ಜ.4 ರಂದು ಶಿಕ್ಷಕ ರಕ್ಷಕ ಸಂಘದ ಮಹಾಸಭೆ ನಡೆಯಿತು.

ಸಭೆಯಲ್ಲಿ ಬಾಲವಿಕಾಸ ಟ್ರಸ್ಟ್ ನ ನೂತನ ಅಧ್ಯಕ್ಷರು ಹಾಗೂ ಶಾಲಾ ಸಂಚಾಲಕರಾಗಿ ಪ್ರಹ್ಲಾದ್ ಜೆ. ಶೆಟ್ಟಿ , ಉಪಾಧ್ಯಕ್ಷರಾಗಿ ಯತಿರಾಜ್ ಎನ್. ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಮಹೇಶ್ ಜೆ. ಶೆಟ್ಟಿ ರವರನ್ನು ಆಯ್ಕೆ ಮಾಡಲಾಯಿತು. ಬಾಲವಿಕಾಸ ಟ್ರಸ್ಟ್ ನ ಸದಸ್ಯರಾದ ಜಯಲಕ್ಷ್ಮಿ ಪೈ, ಸುಭಾಷಿಣಿ ಎ. ಶೆಟ್ಟಿ , ಶಾಲಾ ಆಡಳಿತಾಧಿಕಾರಿ ರವೀಂದ್ರ ಡಿ., ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ. ಶೆಟ್ಟಿ ಹಾಗೂ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷೆಯಾದ ಕಸ್ತೂರಿ ಪಿ. ಶೆಟ್ಟಿ ರವರು ಉಪಸ್ಥಿತರಿದ್ದರು. ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು, ಶಿಕ್ಷಕರು, ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

Related news

error: Content is protected !!