- Advertisement -
- Advertisement -
ವಿಟ್ಲ: ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕುಂಟುಕುಡೇಲು ರಘುರಾಮ ತಂತ್ರಿಗಳ ಹಿರಿತನದಲ್ಲಿ ಶಿವರಾತ್ರಿಯ ವರ್ಷಾವಧಿ ಜಾತ್ರೋತ್ಸವ ನಡೆಯಿತು.
ಇಂದು ಬೆಳಗ್ಗೆ ಶ್ರೀ ಭೂತ ಬಲಿ, ದೀಪಬಲಿ, ಶ್ರೀ ದೇವರ ದರ್ಶನ ಬಲಿ, ಭಕ್ತಾದಿಗಲಿಗೆ ರಾಜಾಂಗಣ ಪ್ರಸಾದ, ಬಟ್ಟಲು ಕಾಣಿಕೆ, ಮಹಾಪೂಜೆ, ಮಂಗಳ ಮಂತ್ರಾಕ್ಷತೆ, ಪ್ರಸಾದ ವಿತರಣೆ ಬಳಿಕ ಅನ್ನ ಸಂತರ್ಪಣೆ ನಡೆಯಿತು.
- Advertisement -