Tuesday, May 7, 2024
spot_imgspot_img
spot_imgspot_img

ವಿಟ್ಲ:( ಮಾ: 7) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ರಥದ ಗದ್ದೆಯಲ್ಲಿ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಅಂಬಿಕಾ ಸನ್ನಪೊರ್ಣೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸುಂಕದಕಟ್ಟೆ ಬಜಪೆ ಇವರು ಶ್ರೀ ನಿರಂಜನ ಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ ಮಾ: 7 ನೇ ಗುರುವಾರ ರಾತ್ರಿ 9 ಕ್ಕೆ ಶ್ರೀಮತಿ ಮತ್ತು ಕೃಷ್ಣಪ್ಪ ಪೂಜಾರಿಯವರ 26 ನೇ ವರ್ಷದ ಸೇವಾ ಪ್ರಯುಕ್ತ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ರಥದ ಗದ್ದೆಯಲ್ಲಿ ವಿದ್ಯುತ್ ದೀಪಗಳಿಂದ ಅಲಂಕೃತವಾದ ಭವ್ಯ ರಂಗ ಮಂಟಪದಲ್ಲಿ ಬಪ್ಪನಾಡು ಕ್ಷೇತ್ರ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ಬಯಲಾಟ ನಡೆಯಲಿದೆ.

- Advertisement -

Related news

error: Content is protected !!