- Advertisement -
- Advertisement -


ವಿಟ್ಲ ಮೂಲದ ವ್ಯಕ್ತಿಯೋರ್ವರು ವಯೋಸಹಜ ಖಾಯಿಲೆಯಿಂದ ಅಸುನೀಗಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರಿನ ಕಾರ್ ಸ್ಟ್ರೀಟ್ನಲ್ಲಿ ನೆಲೆಸಿದ್ದ ಉಮೇಶ್ ವಿಟ್ಲ ಅವರು ಇಂದು ನಿಧನರಾಗಿದ್ದಾರೆ.

ಉಮೇಶ್ ವಿಟ್ಲ ಅವರು ದಿ. ವಿ ಅಪ್ಪಯ್ಯ ಪುರುಷ ಅವರ ಮಗ. ಇವರು ಬದುಕಿದ್ದಾಗ ಅಪಾರ ಜನರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು. ಇವರು ಕುಟುಂಬಸ್ಥರು, ಬಂಧು, ಗೆಳೆಯರನ್ನು ಅಗಲಿದ್ದಾರೆ.
ಇವರು ಭಾರತೀಯ ಮಜ್ದೂರು ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷರು. ಇವರು ರಿಕ್ಷಾ ಚಾಲಕ ಮಾಲಕರ ಸಂಘ ಹಾಗೂ ಕಾರು ಚಾಲಕ ಮಾಲಕರ ಸಂಘ ಸ್ಥಾಪಿಸಿದ್ದರು.

- ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ; ಮೂವರು ಸಾವು, 10 ಮಂದಿಗೆ ಗಾಯ..!
- ಮಂಗಳೂರು: ಬೀಚ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಯುವಕನ ಬಂಧನ..!
- ಮಂಗಳೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಪ್ರಕರಣ ದಾಖಲು..!
- ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 13 ಸೈನಿಕರು ಸಾವು, 29 ಮಂದಿಗೆ ಗಾಯ
- ಸುಹಾಸ್ ಶೆಟ್ಟಿ ಹತ್ಯೆ: ವಿದೇಶದಿಂದ ಹಣದ ನೆರವು
- Advertisement -