Friday, March 29, 2024
spot_imgspot_img
spot_imgspot_img

ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ ಶ್ರಮದಾನ

- Advertisement -G L Acharya panikkar
- Advertisement -
vtv vitla

ವಿಟ್ಲ: ಯುವಕೇಸರಿ ಅಬೀರಿ ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ ಅತಿಕಾರಬೈಲುವಿನಿಂದ ಚಂದಳಿಕೆ ಜಂಕ್ಷನ್ ವರೆಗೆ ಸುಮಾರು 2 ಕಿಲೋ ಮೀಟರ್ ದೂರದ ರಸ್ತೆಯ ಬದಿಯ ಹುಲ್ಲು ಮತ್ತು ಮರದ ಗೆಲ್ಲುಗಳನ್ನು ತೆರವುಗೊಳಿಸುವ ಸ್ವಚ್ಚತಾ ಶ್ರಮದಾನ ನಡೆಯಿತು.

ಈ ಸಂಧರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ನ ಸದಸ್ಯೆಯಾದ ರಕ್ಷಿತಾ ಸನತ್ ಚಂದಳಿಕೆ ಮತ್ತು ವಿಟ್ಲ ಮೂಡ್ನೂರು ಗ್ರಾಮ ಪಂಚಾಯತ್ ನ ಸದಸ್ಯರಾದ ಉಮೇಶ್ ಅರ್ಕಲ್ ತೋಟ ಮತ್ತು ರೋಹಿಣಿ ಹೊಯ್ಗೆಮನೆ ಹಾಗೂ ಯುವಕೇಸರಿಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದರು. ಯುವಕೇಸರಿಯ 40 ಕಿಂತಲೂ ಹೆಚ್ಚು ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು.

- Advertisement -

Related news

error: Content is protected !!