Sunday, June 29, 2025
spot_imgspot_img
spot_imgspot_img

ವಿಟ್ಲ: ಯುವ ಬಂಟರ ಸಂಘದ ಅಧ್ಯಕ್ಷರಾಗಿ ರಂಜಿತ್‌ ಶೆಟ್ಟಿ ಗುಬ್ಯ ಮತ್ತು ಕಾರ್‍ಯದರ್ಶಿಯಾಗಿ ಸುಮಿತ್‌ ಶೆಟ್ಟಿ ಆಯ್ಕೆ

- Advertisement -
- Advertisement -

ವಿಟ್ಲ: ವಲಯ ಬಂಟರ ಸಂಘದ ಸಭೆಯಲ್ಲಿ ಯುವ ಬಂಟರ ಸಂಘದ ಅಧ್ಯಕ್ಷರಾಗಿ ಉದ್ಯಮಿ ಗುಬ್ಯ ರಂಜಿತ್‌ ಶೆಟ್ಟಿ ಮತ್ತು ಕಾರ್‍ಯದರ್ಶಿಯಾಗಿ ಸುಮಿತ್‌ ಶೆಟ್ಟಿ ಮೂಡೈಮಾರ್‌ ರವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ವಿಟ್ಲ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ರೈ ಚೆಲ್ಲಡ್ಕ, ಗೌರಾವಾಧ್ಯಕ್ಷ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಉಪಾಧ್ಯಕ್ಷರಾದ ಶ್ರೀಧರ ಶೆಟ್ಟಿ ಗುಬ್ಯ ಮೇಗಿನ ಗುತ್ತು, ಕಾರ್‍ಯದರ್ಶಿ ಶಿವಾನಂದ ಶೆಟ್ಟಿ ಕೋಲ್ಯ, ಕೋಶಾಧಿಕಾರಿ ರವೀಂದ್ರ ಶೆಟ್ಟಿ ಮತ್ತು ಸಂಘದ ಎಲ್ಲ ಸದಸ್ಯರು ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

vtv vitla
- Advertisement -

Related news

error: Content is protected !!