- Advertisement -
- Advertisement -


ವಿಟ್ಲ ವಲಯ ಯುವ ಬಂಟರ ಸಂಘದ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ವಿಟ್ಲ ಬಂಟರ ಸಂಘದ ವತಿಯಿಂದ ಗೌರವ ಸಲ್ಲಿಸಲಾಯಿತು.
ಈ ವೇಳೆ ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ರೈ ಚೆಲ್ಲಡ್ಕ, ಉಪಾಧ್ಯಕ್ಷರಾದ ಶ್ರೀಧರ ಶೆಟ್ಟಿ ಗುಬ್ಯ ಮೇಗಿನಗುತ್ತು, ಜತೆ ಕಾರ್ಯದರ್ಶಿ ರೂಪೇಶ್ ಶೆಟ್ಟಿ ಅಳಿಕೆಗುತ್ತು, ಬೆಡೆಮಾರ್ ಜಗಜ್ಜೀವನ್ ರಾಮ್ ಉಪಸ್ಥಿತರಿದ್ದರು.

ವಿಟ್ಲ ವಲಯ ಬಂಟರ ಸಂಘದ ಸಭೆಯಲ್ಲಿ ಯುವ ಬಂಟರ ಸಂಘದ ಅಧ್ಯಕ್ಷರಾಗಿ ಉದ್ಯಮಿ ಗುಬ್ಯ ರಂಜಿತ್ ಶೆಟ್ಟಿ ಮತ್ತು ಕಾರ್ಯದರ್ಶಿಯಾಗಿ ಸುಮಿತ್ ಶೆಟ್ಟಿ ಮೂಡೈಮಾರ್ ರವರನ್ನು ಆಯ್ಕೆ ಮಾಡಲಾಯಿತು.

- ಸುಹಾಸ್ ಶೆಟ್ಟಿ ಹತ್ಯೆ: ವಿದೇಶದಿಂದ ಹಣದ ನೆರವು
- ಪುತ್ತೂರು: ರಸ್ತೆಗೆ ಬಿದ್ದ ಬೃಹತಾಕಾರದ ಮರ ಮಾಣಿ – ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ…!
- ಎಚ್ಚರಿಕೆ..!ಸೈಬರ್ ಅಪರಾಧಿಗಳು ನೀಡುವ ಹೂಡಿಕೆ, ಉದ್ಯೋಗವಕಾಶಗಳ ಮೋಸದ ಬಲೆಗೆ ಬೀಳಬೇಡಿ
- ಚಂದಳಿಕೆ ಶಾಲೆಯಲ್ಲಿ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ
- ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳ ಮೈಸೂರು ದಸರಾ 2025ರ ಪೂರ್ವಭಾವಿ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ
- Advertisement -