Friday, April 26, 2024
spot_imgspot_img
spot_imgspot_img

ವಿಟ್ಲ: ವಿಟ್ಲಪಡ್ನೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸನತ್ ಕುಮಾರ್ ರೈ ಅನಂತಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅರವಿಂದ ರೈ ಮೂರ್ಜೆಬೆಟ್ಟು ನೇಮಕ

- Advertisement -G L Acharya panikkar
- Advertisement -

ವಿಟ್ಲ : ಬಿಜೆಪಿ ಬಂಟ್ವಾಳ ಮಂಡಲ ಕಾರ್ಯನಿರ್ವಹಣಾ ತಂಡ ಸಭೆಯು ಇಂದು ಗೀತಾಂಜಲಿ ಕಲ್ಯಾಣ ಮಂಟಪ ಬಿಸಿರೋಡ್‌ನಲ್ಲಿ ಶಾಸಕ ರಾಜೇಶ್ ನಾೈಕ್ ಉಪಸ್ಥಿತಿಯಲ್ಲಿ ನಡೆಯಿತು.

ಈ ವೇಳೆ ನೂತನ ಜಿಲ್ಲಾ ಪಂಚಾಯತ್ ಕ್ಷೇತ್ರ ವಿಟ್ಲಪಡ್ನೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸನತ್ ಕುಮಾರ್ ರೈ ಅನಂತಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅರವಿಂದ ರೈ ಮೂರ್ಜೆಬೆಟ್ಟು ನೇಮಕಗೊಂಡರು.

- Advertisement -

Related news

error: Content is protected !!