Saturday, April 27, 2024
spot_imgspot_img
spot_imgspot_img

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ವತಿಯಿಂದ ನಿರ್ಮಿಸಲಾದ ಹೂತೋಟ ಲೋಕಾರ್ಪಣೆ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕೆರೆಯ ಪಕ್ಕದಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ವತಿಯಿಂದ ನಿರ್ಮಿಸಲಾದ ಹೂತೋಟವನ್ನು ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು ಲೋಕಾರ್ಪಣೆ ಗೊಳಿಸಿದರು.

ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಸದಾಶಿವ ಕೆ, ಕೃಷ್ಣಯ್ಯ ಕೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಲ್ ಎನ್ ಕೂಡೂರು, ಗ್ರಾಮೀಣ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಕ್ಷ ಜಗನ್ನಾಥ ಸಾಲಿಯಾನ್, ಉಪಾಧ್ಯಕ್ಷ ಮೋಹನ್ ಭಟ್, ಸಿ ಇ ಒ ಕೃಷ್ಣ ಮುರಳಿ ಶ್ಯಾಂ, ಆಡಳಿತ ಮಂಡಳಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!