Thursday, May 2, 2024
spot_imgspot_img
spot_imgspot_img

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶ್ರೀ ಕಾಶಿಮಠ ಯುವಕ ಮಂಡಲ (ರಿ) ವತಿಯಿಂದ ಹೊರೆಕಾಣಿಕೆ ಸಮರ್ಪಣೆ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಆರಂಭಗೊಂಡಿದೆ. ಈ ಹಿನ್ನಲೆ ಶ್ರೀ ಕಾಶಿಮಠ ಯುವಕ ಮಂಡಲ (ರಿ) ಕಾಶಿಮಠ ಇವರಿಂದ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ ನಡೆಯಿತು.

ಸಂಘದ ಸದಸ್ಯರು ಕಾಲ್ನಡಿಗೆ ಜಾಥಾ ಮೂಲಕ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಿಸಿದರು.

- Advertisement -

Related news

error: Content is protected !!