Friday, May 3, 2024
spot_imgspot_img
spot_imgspot_img

ವಿಟ್ಲ ಶ್ರೀ ಪಂಚಲಿoಗೇಶ್ವರ ದೇವಸ್ಥಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

- Advertisement -G L Acharya panikkar
- Advertisement -

ವಿಟ್ಲ: ವಿಟ್ಲ ಶ್ರೀ ಪಂಚಲಿoಗೇಶ್ವರ ದೇವಸ್ಥಾನಕ್ಕೆ ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದ್ದಾರೆ.


ಈ ಸಂದರ್ಭದಲ್ಲಿ ಅರುಣ್ ವಿಟ್ಲ, ರಾಮ್‌ದಾಸ್ ಶೆಣೈ, ದಯಾನಂದ್ ಉಜಿರೆಮಾರ್, ಶ್ರೀ ಕೃಷ್ಣ ವಿಟ್ಲ, ರವೀಶ್ ವಿಟ್ಲ, ಕೃಷ್ಣಯ್ಯ ಬಲ್ಲಾಳ್, ಪ್ರವೀಣ್ ಶೆಟ್ಟಿ, ರಾಜೇಶ್ ವಿಟ್ಲ ಹಾಗೂ ಸ್ಥಳೀಯ ಜನಪ್ರತಿನಿಧಿಗಳು, ಹಲವು ಗಣ್ಯರು ಭಾಗಿಯಾಗಿದ್ದರು.

- Advertisement -

Related news

error: Content is protected !!