- Advertisement -
- Advertisement -
ವಿಟ್ಲ: ವಿಶ್ವ ಹಿಂದು ಪರಿಷದ್ ಬಜರಂಗ ದಳ ವಿಟ್ಲ ಪ್ರಖಂಡ ಶ್ರೀ ರಾಮೋತ್ಸವ ಸಮಿತಿ ವಿಟ್ಲ ಶ್ರೀ ರಾಮ ಭಜನಾಮೃತ ಉದ್ಘಾಟನೆಯನ್ನು ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲನೆಯೊಂದಿಗೆ ನೆರವೇರಿಸಿದರು.
ಈ ಸಂದರ್ಭ ವಿಟ್ಲ ಅರಮನೆಯ ಅರಸರಾದ ಶ್ರೀ ಬಂಗಾರು ಅರಸರು ,ಶ್ರೀ ರಾಮೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಕೃಷ್ಣ ಯ್ಯ ವಿಟ್ಲ ಅರಮನೆ ,ಅಧ್ಯಕ್ಷರಾದ ಚರಣ್ ಕಾಪುಮಜಲು ಹಾಗೂ ವಿಶ್ವ ಹಿಂದು ಪರಿಷದ್ ಬಜರಂಗ ದಳ ಪ್ರಮುಖರು ಶ್ರೀ ರಾಮ ಭಕ್ತರು ಉಪಸ್ಥಿತರಿದ್ದರು.
- Advertisement -