Wednesday, April 24, 2024
spot_imgspot_img
spot_imgspot_img

ವಿಟ್ಲ: ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಶ್ರೀ ಉಳ್ಳಾಲ್ತಿ ಕ್ಷೇತ್ರ ಕೆಲಿಂಜದಿಂದ ಹೊರೆಕಾಣಿಕೆ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ಕ್ಷೇತ್ರ ನಂದಾವರ, ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ 2023ರ ಜನವರಿ 29 ರಿಂದ ಫೆಬ್ರವರಿ 3.ರವರೆಗೆ ನಡೆಯಲಿದೆ.

ಈ ಬ್ರಹ್ಮಕಲಶದ ಪ್ರಯುಕ್ತ ಶ್ರೀ ಉಳ್ಳಾಲ್ತಿ ಕ್ಷೇತ್ರ ಕೆಲಿಂಜ ಮತ್ತು ಕೆಲಿಂಜ ಗ್ರಾಮಸ್ಥರಿಂದ ಹಸಿರು ಹೊರಕಾಣಿಕೆಯನ್ನು ಸಮರ್ಪಿಸಲಾಯಿತು. ಈ ಹೊರೆಕಾಣಿಕೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡು ದೇವರಕೃಪೆಗೆ ಪಾತ್ರರಾದರು.

- Advertisement -

Related news

error: Content is protected !!