Saturday, June 28, 2025
spot_imgspot_img
spot_imgspot_img

ವಿಟ್ಲ: ಸಾಲಭಾದೆಯಿಂದ ಮನನೊಂದು ಕೃಷಿಕ ಆತ್ಮಹತ್ಯೆ..!!

- Advertisement -
- Advertisement -

ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೋಲ್ಪೆ ಬಂಗಾರಕೋಡಿ ನಿವಾಸಿ ವೀರಪ್ಪ ಗೌಡ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೃಷಿಕರಾಗಿರುವ ಇವರು ಸಾಲಭಾದೆಯಿಂದ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ.

ಮೃತರು ಇಬ್ಬರು ಪುತ್ರರಾದ ಮುರಳಿ ಮತ್ತು ತೇಜಸ್‌ ಅವರನ್ನು ಅಗಲಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!