- Advertisement -
- Advertisement -
ವಿಟ್ಲ: 75ನೇ ವರ್ಷದ ಅಮೃತ ಮಹೋತ್ಸವದ ಪ್ರಯುಕ್ತ ಮುದೂರು ಫ್ರೆಂಡ್ಸ್ ಚಂದಳಿಕೆ ಇವರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಮತ್ತು ಚಂದಳಿಕೆಯಿಂದ ಕಬಕದವರೆಗರ ರಸ್ತೆ ಗುಂಡಿಯನ್ನು ಮುಚ್ಚಲಾಯಿತು.
ಈ ವೇಳೆ ಸಂಘದ ಸದಸ್ಯರು ಉಪಸ್ಥಿತರಿದ್ದರು.
- Advertisement -