Thursday, April 25, 2024
spot_imgspot_img
spot_imgspot_img

ವಿಟ್ಲ: ಸ್ವಾಮಿ ಕೊರಗಜ್ಜ ದೈವಕ್ಕೆ ಅಪಮಾನ; ವಿ.ಹಿಂ.ಪ ಬಜರಂಗದಳ ವಿಟ್ಲ ಪ್ರಖಂಡದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

- Advertisement -G L Acharya panikkar
- Advertisement -

ವಿಟ್ಲ: ಸ್ವಾಮಿ ಕೊರಗಜ್ಜ ದೈವಕ್ಕೆ ನಿಂದನೆ ಅಪಹಾಸ್ಯ ಅಶ್ಲೀಲ ಚಿತ್ರಿಸುವವರ ವಿರುದ್ದ ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.

vtv vitla
vtv vitla
vtv vitla
vtv vitla
vtv vitla
vtv vitla
vtv vitla
vtv vitla
- Advertisement -

Related news

error: Content is protected !!