Thursday, May 2, 2024
spot_imgspot_img
spot_imgspot_img

ವಿಟ್ಲ: ಹತ್ತನೆ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ; ಮನೆಗೆ ತೆರಳಿ ಭರವಸೆ ನೀಡಿದ ಶರಣ್ ಪಂಪ್‌ವೆಲ್; ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

- Advertisement -G L Acharya panikkar
- Advertisement -

ವಿಟ್ಲ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಅನ್ಯಕೋಮಿನ ಯುವಕನ ಕಿರುಕುಳ ಇದೆ ಎಂದು ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಡತನದಲ್ಲಿರುವ ಕುಟುಂಬಕ್ಕೆ ಹಿಂದೂ ಸಂಘಟನೆಗಳು ಭರವಸೆ ನೀಡುತ್ತಿದೆ. ಇಂದು ಹಿಂದೂ ಕಾರ್ಯಕರ್ತ ಶರಣ್ ಪಂಪ್‌ವೆಲ್ ಭೇಟಿ ನೀಡಿ ಘಟನೆಯ ವಿವರ ಮತ್ತು ಕುಟುಂಬಕ್ಕೆ ಭರವಸೆ ನೀಡಿದರು.

READ THIS: ವಿಟ್ಲ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಪ್ರಕರಣ – ಅನ್ಯಕೋಮಿನ ಯುವಕ ಸಾಹುಲ್ ಹಮೀದ್ ನ ವಿರುದ್ಧ ಪ್ರಕರಣ ದಾಖಲು

ನಂತರ ಪೊಲೀಸ್ ಠಾಣೆಗೆ ಆಗಮಿಸಿದ ಶರಣ್ ಪಂಪ್‌ವೆಲ್ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದರು. ಈ ವೇಳೆ ಸಂಘಟನೆಯ ಪ್ರಮುಖರಾದ ಪದ್ಮನಾಭ ಕಟ್ಟೆ, ಕೃಷ್ಣಪ್ಪ, ದಯಾನಂದ ಶೆಟ್ಟಿ ಉಜಿರೆಮಾರು, ಚಂದ್ರಹಾಸ ಕನ್ಯಾನ ಸೇರಿದಂತೆ ಮೊದಲಾದವರು ಜೊತೆಗಿದ್ದರು.

- Advertisement -

Related news

error: Content is protected !!